ಬ್ರೇಕಿಂಗ್ ನ್ಯೂಸ್
13-09-25 10:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 13 : ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿಯ ಅಂತಿಮ ದಿನವಾದ ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ ಒಟ್ಟು 37,83,173 ಪ್ರಕರಣಗಳು ಇತ್ಯರ್ಥವಾಗಿದ್ದು, 106 ಕೋಟಿ ರೂ. ದಂಡ ಸಂಗ್ರಹಣೆಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಶೇ.50 ರಿಯಾಯಿತಿಯನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ವಾಹನದ ನೊಂದಣಿ ಸಂಖ್ಯೆಯನ್ನ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು.
ಅಲ್ಲದೆ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನ ನೀಡುವ ಮೂಲಕವೂ ಸಹ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಎಲ್ಲ ವಿಧಾನಗಳ ಮೂಲಕ ಒಟ್ಟು 106 ಕೋಟಿ ರೂ ದಂಡವನ್ನು ವಾಹನ ಸವಾರರು ಪಾವತಿಸಿದ್ದಾರೆ. ಈ ಮೂಲಕ 50% ರಿಯಾಯಿತಿ ವ್ಯವಸ್ಥೆಗೆ ಉತ್ತಮ ಸ್ಪಂದನೆ ನೀಡಿದ್ದಾರೆ.
The 50% discount on pending traffic fines in Karnataka, which was offered between August 23 and September 12, has resulted in a whopping ₹106 crore collection in Bengaluru alone, according to the city's traffic police department.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm