ಬ್ರೇಕಿಂಗ್ ನ್ಯೂಸ್
13-09-25 10:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 13 : ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿಯ ಅಂತಿಮ ದಿನವಾದ ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ ಒಟ್ಟು 37,83,173 ಪ್ರಕರಣಗಳು ಇತ್ಯರ್ಥವಾಗಿದ್ದು, 106 ಕೋಟಿ ರೂ. ದಂಡ ಸಂಗ್ರಹಣೆಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಶೇ.50 ರಿಯಾಯಿತಿಯನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ವಾಹನದ ನೊಂದಣಿ ಸಂಖ್ಯೆಯನ್ನ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು.
ಅಲ್ಲದೆ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನ ನೀಡುವ ಮೂಲಕವೂ ಸಹ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಎಲ್ಲ ವಿಧಾನಗಳ ಮೂಲಕ ಒಟ್ಟು 106 ಕೋಟಿ ರೂ ದಂಡವನ್ನು ವಾಹನ ಸವಾರರು ಪಾವತಿಸಿದ್ದಾರೆ. ಈ ಮೂಲಕ 50% ರಿಯಾಯಿತಿ ವ್ಯವಸ್ಥೆಗೆ ಉತ್ತಮ ಸ್ಪಂದನೆ ನೀಡಿದ್ದಾರೆ.
The 50% discount on pending traffic fines in Karnataka, which was offered between August 23 and September 12, has resulted in a whopping ₹106 crore collection in Bengaluru alone, according to the city's traffic police department.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm