ಬ್ರೇಕಿಂಗ್ ನ್ಯೂಸ್
13-09-25 10:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 13 : ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿಯ ಅಂತಿಮ ದಿನವಾದ ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ ಒಟ್ಟು 37,83,173 ಪ್ರಕರಣಗಳು ಇತ್ಯರ್ಥವಾಗಿದ್ದು, 106 ಕೋಟಿ ರೂ. ದಂಡ ಸಂಗ್ರಹಣೆಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.
ಇ-ಚಲನ್ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಶೇ.50 ರಿಯಾಯಿತಿಯನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್ಸೈಟ್ನಲ್ಲಿ ವಾಹನದ ನೊಂದಣಿ ಸಂಖ್ಯೆಯನ್ನ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು.
ಅಲ್ಲದೆ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನ ನೀಡುವ ಮೂಲಕವೂ ಸಹ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಎಲ್ಲ ವಿಧಾನಗಳ ಮೂಲಕ ಒಟ್ಟು 106 ಕೋಟಿ ರೂ ದಂಡವನ್ನು ವಾಹನ ಸವಾರರು ಪಾವತಿಸಿದ್ದಾರೆ. ಈ ಮೂಲಕ 50% ರಿಯಾಯಿತಿ ವ್ಯವಸ್ಥೆಗೆ ಉತ್ತಮ ಸ್ಪಂದನೆ ನೀಡಿದ್ದಾರೆ.
The 50% discount on pending traffic fines in Karnataka, which was offered between August 23 and September 12, has resulted in a whopping ₹106 crore collection in Bengaluru alone, according to the city's traffic police department.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm