ಬ್ರೇಕಿಂಗ್ ನ್ಯೂಸ್
14-09-25 05:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 14 : ಧರ್ಮಸ್ಥಳ ಕೇಸ್ಲ್ಲಿ ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನು ಎಸ್ಐಟಿ ಇನ್ನೂ ಮುಟ್ಟಿಲ್ಲ. ಎಸ್ಐಟಿಗೆ ಷಡ್ಯಂತ್ರ ಮಾಡಿದ ದೊಡ್ಡ ವ್ಯಕ್ತಿಗಳನ್ನು ಮುಟ್ಟೋದಕ್ಕೆ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದಕ್ಷತೆಯಿಂದ ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿ ಎಂದು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತ್ತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾಸ್ಕ್ ಮ್ಯಾನ್ ನೀಡಿದ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಇದ್ಕಕೆ ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ನೀಡಲಿ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳನ್ನು ಎಸ್ಐಟಿ ಮುಟ್ಟಿಲ್ಲ. ನಮ್ಮನ್ನು ಮುಟ್ಟಲ್ಲ ಎಂದು ಅವರಿಗೂ ಖಾತ್ರಿ ಆಗಿದೆ. ಅದಕ್ಕಾಗಿ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂದು ರಾಜಕೀಯ ಒತ್ತಡವಿದೆ. ಅದಕ್ಕೆ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Former Karnataka Chief Minister Basavaraj Bommai has come down heavily on the Special Investigation Team (SIT) probing the Dharmasthala case, alleging that the investigation is not progressing as expected and that key conspirators remain untouched due to political pressure.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm