ಬ್ರೇಕಿಂಗ್ ನ್ಯೂಸ್
14-09-25 05:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 14 : ಧರ್ಮಸ್ಥಳ ಕೇಸ್ಲ್ಲಿ ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನು ಎಸ್ಐಟಿ ಇನ್ನೂ ಮುಟ್ಟಿಲ್ಲ. ಎಸ್ಐಟಿಗೆ ಷಡ್ಯಂತ್ರ ಮಾಡಿದ ದೊಡ್ಡ ವ್ಯಕ್ತಿಗಳನ್ನು ಮುಟ್ಟೋದಕ್ಕೆ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದಕ್ಷತೆಯಿಂದ ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿ ಎಂದು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತ್ತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾಸ್ಕ್ ಮ್ಯಾನ್ ನೀಡಿದ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಇದ್ಕಕೆ ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ನೀಡಲಿ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳನ್ನು ಎಸ್ಐಟಿ ಮುಟ್ಟಿಲ್ಲ. ನಮ್ಮನ್ನು ಮುಟ್ಟಲ್ಲ ಎಂದು ಅವರಿಗೂ ಖಾತ್ರಿ ಆಗಿದೆ. ಅದಕ್ಕಾಗಿ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂದು ರಾಜಕೀಯ ಒತ್ತಡವಿದೆ. ಅದಕ್ಕೆ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Former Karnataka Chief Minister Basavaraj Bommai has come down heavily on the Special Investigation Team (SIT) probing the Dharmasthala case, alleging that the investigation is not progressing as expected and that key conspirators remain untouched due to political pressure.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm