ಬ್ರೇಕಿಂಗ್ ನ್ಯೂಸ್
26-12-20 03:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ನೈಟ್ ಕರ್ಫ್ಯೂ ನಿರ್ಧಾರವನ್ನು ತಜ್ಞರ ಸಲಹೆಯನ್ನು ಪಡೆದು ಜನರ ಆರೋಗ್ಯದ ದೃಷ್ಟಿಯಿಂದ ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದು ಕೇವಲ ರಾಜಕೀಯ ನಿರ್ಧಾರ ಆಗಿರಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರಕಾರ ಎಂದು ಕರೆದಿದ್ದಾರೆ. ಆದರೆ, ಇದೇ ಸರಕಾರ ಕೊರೊನಾ ನಿಯಂತ್ರಣಕ್ಕೆ ತಂದಿದ್ದು, ಸೋಂಕಿಗೆ ಒಳಗಾದ 95 ಶೇ. ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಬಾರಿ ಹೊಸ ವೈರಸ್ ಬಂದ ಬಳಿಕ ಯುಕೆಯಲ್ಲಿ ಲಾಕ್ಡೌನ್ ಆಗಿದೆ, ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಹಾಗೆಂದು ಅಲ್ಲಿನವರನ್ನು ಬುದ್ಧಿ ಇಲ್ಲದವರು ಎನ್ನಲಾಗುತ್ತದೆಯೇ..? ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಪಡೆದವರ ಸಲಹೆ ಪಡೆದು ನಿರ್ಧಾರಕ್ಕೆ ಬರಲಾಗಿತ್ತು.

ಲಾಕ್ಡೌನ್ ಹೇರಿದರೆ ಆರ್ಥಿಕ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯದ ದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಜನರು ಕೊರೊನಾ ಮುಂಜಾಗ್ರತೆಯನ್ನು ಮರೆತಿದ್ದು, ಇಂಥ ಸಂದರ್ಭದಲ್ಲಿ ಜನರನ್ನು ಎಚ್ಚರಿಸುವುದು ಸರಕಾರದ ಕರ್ತವ್ಯ ಎಂದು ಹೇಳಿದ ಸುಧಾಕರ್, ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 15 ಮಂದಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದು ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳಿಸಲಾಗಿದೆ ಎಂದು ಹೇಳಿದರು.
ನನ್ನ ಬಗ್ಗೆ ಡಿಕೆ ಸುರೇಶ್, ಡಿಕೆಶಿಗಳು ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗಿರುವ ಮಂದಿ ಯಾರು ಎನ್ನುವುದು ಜನರಿಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಕೆಶಿ ಬಗ್ಗೆ ಕುಟುಕಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm