ಬ್ರೇಕಿಂಗ್ ನ್ಯೂಸ್
26-12-20 03:11 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ನೈಟ್ ಕರ್ಫ್ಯೂ ನಿರ್ಧಾರವನ್ನು ತಜ್ಞರ ಸಲಹೆಯನ್ನು ಪಡೆದು ಜನರ ಆರೋಗ್ಯದ ದೃಷ್ಟಿಯಿಂದ ಬಹಳ ವಿವೇಚನೆಯಿಂದಲೇ ಕೈಗೊಳ್ಳಲಾಗಿತ್ತು. ಅದು ಕೇವಲ ರಾಜಕೀಯ ನಿರ್ಧಾರ ಆಗಿರಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರಕಾರ ಎಂದು ಕರೆದಿದ್ದಾರೆ. ಆದರೆ, ಇದೇ ಸರಕಾರ ಕೊರೊನಾ ನಿಯಂತ್ರಣಕ್ಕೆ ತಂದಿದ್ದು, ಸೋಂಕಿಗೆ ಒಳಗಾದ 95 ಶೇ. ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ಬಾರಿ ಹೊಸ ವೈರಸ್ ಬಂದ ಬಳಿಕ ಯುಕೆಯಲ್ಲಿ ಲಾಕ್ಡೌನ್ ಆಗಿದೆ, ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಹಾಗೆಂದು ಅಲ್ಲಿನವರನ್ನು ಬುದ್ಧಿ ಇಲ್ಲದವರು ಎನ್ನಲಾಗುತ್ತದೆಯೇ..? ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಪಡೆದವರ ಸಲಹೆ ಪಡೆದು ನಿರ್ಧಾರಕ್ಕೆ ಬರಲಾಗಿತ್ತು.

ಲಾಕ್ಡೌನ್ ಹೇರಿದರೆ ಆರ್ಥಿಕ ನಷ್ಟವಾಗುತ್ತದೆ. ಆದರೂ ಜನರ ಆರೋಗ್ಯದ ದೃಷ್ಟಿಯಿಂದ ಕೆಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಜನರು ಕೊರೊನಾ ಮುಂಜಾಗ್ರತೆಯನ್ನು ಮರೆತಿದ್ದು, ಇಂಥ ಸಂದರ್ಭದಲ್ಲಿ ಜನರನ್ನು ಎಚ್ಚರಿಸುವುದು ಸರಕಾರದ ಕರ್ತವ್ಯ ಎಂದು ಹೇಳಿದ ಸುಧಾಕರ್, ಬ್ರಿಟನ್ನಿಂದ ರಾಜ್ಯಕ್ಕೆ ಆಗಮಿಸಿದ 15 ಮಂದಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದು ಹತ್ತು ಜನರ ಮಾದರಿಯನ್ನು ನಿಮ್ಹಾನ್ಸ್ ಗೆ ಕಳಿಸಲಾಗಿದೆ ಎಂದು ಹೇಳಿದರು.
ನನ್ನ ಬಗ್ಗೆ ಡಿಕೆ ಸುರೇಶ್, ಡಿಕೆಶಿಗಳು ಸರ್ಟಿಫಿಕೇಟ್ ನೀಡುವ ಅಗತ್ಯವಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗಿರುವ ಮಂದಿ ಯಾರು ಎನ್ನುವುದು ಜನರಿಗೆ ಗೊತ್ತಿದೆ ಎಂದು ಪರೋಕ್ಷವಾಗಿ ಡಿಕೆಶಿ ಬಗ್ಗೆ ಕುಟುಕಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm