ಬ್ರೇಕಿಂಗ್ ನ್ಯೂಸ್
15-09-25 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 15: ಅಪಾರ್ಟ್ಮೆಂಟ್ ನ 24 ನೇ ಮಹಡಿಯಿಂದ ಹಾರಿ 25 ವರ್ಷದ ಭಾರತೀಯ ವಾಯುಪಡೆಯ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮೃತನನ್ನು 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಗುರುತಿಸಲಾಗಿದ್ದು, ಅವರು ಹಲಸೂರು ಮಿಲಿಟರಿ ಕ್ವಾರ್ಟರ್ಸ್ನಲ್ಲಿ ವಾಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್ಮೆಂಟ್ನ 24 ನೇ ಮಹಡಿಯಿಂದ ಲೋಕೇಶ್ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಹೋದರಿ ಜೊತೆ ಜಗಳ, ಆತ್ಮಹತ್ಯೆ:
ಲೋಕೇಶ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊಲೀಸರಿಗೆ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಆನಂತರ ಲೋಕೇಶ್ ಅವರ ಮೃತದೇಹ ಪಡೆದು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಪವನ್ ಕೃಷ್ಣ ತಮ್ಮ ಸಹೋದರಿ ಲಕ್ಷ್ಮಿ ಮನೆಗೆ ತೆರಳಿದ್ದರು. ಅವರನ್ನು ಭೇಟಿ ಮಾಡಿ ಬಂದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ. ಅಲ್ಲಿ ನಡೆದ ಜಗಳ ಅವರ ಮನಸ್ಥಿತಿಯನ್ನು ಕಲಕುವಂತೆ ಮಾಡಿದೆ. ಹೀಗಾಗಿ, ಕೋಪದ ಭರದಲ್ಲಿ, ಅಪಾರ್ಟ್ಮೆಂಟ್ನಿಂದ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
An Indian Air Force engineer, who has been living in Bengaluru, died by suicide after jumping from the 24th floor on Sunday evening. The engineer has been identified as Lokesh Pavan Krishna, 25, who was residing at the Halasuru Military quarters. According to the police, Lokesh took the step in a fit of rage following a visit to his sister's place.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm