ಬ್ರೇಕಿಂಗ್ ನ್ಯೂಸ್
16-09-25 10:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದೆ. ಅಲ್ಲದೆ, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಂಜೇಗೌಡ ಮತ್ತು ನಿಕಟ ಪ್ರತಿಸ್ಪರ್ಧಿ ಕೆ.ಎಸ್ ಮಂಜುನಾಥ್ ಪರ ಚಲಾವಣೆಯಾದ ಮತಗಳ ಮರು ಎಣಿಕೆಗೆ ಆದೇಶಿಸಿದೆ.
ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರು ಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯ ಎಂದು ಘೋಷಿಸಿತು.
ಆದಾಗ್ಯೂ, ನಂಜೇಗೌಡ ಪರ ವಕೀಲರ ಮನವಿ ಮೇರೆಗೆ, ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯಂತರ ಪರಿಹಾರವು ಕಾಂಗ್ರೆಸ್ ಶಾಸಕರಿಗೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ. ಆ ಅವಧಿಯೊಳಗೆ ಸುಪ್ರೀಂ ಕೋರ್ಟ್ನಿಂದ ಯಾವುದೇ ನಿರ್ದೇಶನ ಬಾರದಿದ್ದರೆ, ಶಾಸಕ ಸ್ಥಾನ ಅನೂರ್ಜಿತಗೊಳ್ಳಲಿದೆ. ಮರು ಮತ ಎಣಿಕೆ ನಡೆಯಲಿದೆ.
The Karnataka High Court on Tuesday set aside the election of Congress MLA K.Y. Nanjegowda, who represents the Malur constituency in Kolar district, and directed a recount of votes polled in the 2023 Assembly elections.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm