ಬ್ರೇಕಿಂಗ್ ನ್ಯೂಸ್
17-09-25 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17 : ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ, 3 ಲಕ್ಷ ರೂ. ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್ಎಂವಿ ಎಕ್ಸ್ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಆಯೋಜಿಸಿದ್ದ 75 ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ.
'ನಿನ್ನೆ ನನ್ನ 3 ಅಕೌಂಟ್ ಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣವನ್ನು ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ಗೆ ದೂರು ನೀಡುತ್ತೇನೆ ಎಂದು ಡಿವಿ ಸಭೆಯಲ್ಲಿ ಹೇಳಿದ್ದಾರೆ.
ಎರಡು ದಿನಗಳ ಹಿಂದಷ್ಟೇ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕ ಹೆಸರಲ್ಲಿ ಸೈಬರ್ ವಂಚನೆ ನಡೆದಿತ್ತು. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ, ಮಗನಿಗೆ ತಾಯಿಯೇ ಹಣ ಹಾಕುವಂತೆ ಮೆಸೇಜ್ ಮಾಡಿದ್ದರು. ಉಪೇಂದ್ರ ಮಗ ತಾಯಿಯದ್ದೇ ಮೆಸೇಜ್ ಎಂದು ನಂಬಿ ಹಣ ಕಳಿಸಿ ಮೋಸ ಹೋಗಿದ್ದರು.
In a concerning case of cybercrime, former Karnataka Chief Minister D.V. Sadananda Gowda revealed that three of his bank accounts were hacked and a total of ₹3 lakh was fraudulently withdrawn by cybercriminals.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm