ಬ್ರೇಕಿಂಗ್ ನ್ಯೂಸ್
17-09-25 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17 : ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ, 3 ಲಕ್ಷ ರೂ. ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್ಎಂವಿ ಎಕ್ಸ್ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಆಯೋಜಿಸಿದ್ದ 75 ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ.
'ನಿನ್ನೆ ನನ್ನ 3 ಅಕೌಂಟ್ ಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣವನ್ನು ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ಗೆ ದೂರು ನೀಡುತ್ತೇನೆ ಎಂದು ಡಿವಿ ಸಭೆಯಲ್ಲಿ ಹೇಳಿದ್ದಾರೆ.
ಎರಡು ದಿನಗಳ ಹಿಂದಷ್ಟೇ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕ ಹೆಸರಲ್ಲಿ ಸೈಬರ್ ವಂಚನೆ ನಡೆದಿತ್ತು. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ, ಮಗನಿಗೆ ತಾಯಿಯೇ ಹಣ ಹಾಕುವಂತೆ ಮೆಸೇಜ್ ಮಾಡಿದ್ದರು. ಉಪೇಂದ್ರ ಮಗ ತಾಯಿಯದ್ದೇ ಮೆಸೇಜ್ ಎಂದು ನಂಬಿ ಹಣ ಕಳಿಸಿ ಮೋಸ ಹೋಗಿದ್ದರು.
In a concerning case of cybercrime, former Karnataka Chief Minister D.V. Sadananda Gowda revealed that three of his bank accounts were hacked and a total of ₹3 lakh was fraudulently withdrawn by cybercriminals.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm