ಬ್ರೇಕಿಂಗ್ ನ್ಯೂಸ್
17-09-25 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17 : ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ, 3 ಲಕ್ಷ ರೂ. ಹಣವನ್ನು ಸೈಬರ್ ಕಳ್ಳರು ದೋಚಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್ಎಂವಿ ಎಕ್ಸ್ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಆಯೋಜಿಸಿದ್ದ 75 ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ.
'ನಿನ್ನೆ ನನ್ನ 3 ಅಕೌಂಟ್ ಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣವನ್ನು ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ಗೆ ದೂರು ನೀಡುತ್ತೇನೆ ಎಂದು ಡಿವಿ ಸಭೆಯಲ್ಲಿ ಹೇಳಿದ್ದಾರೆ.
ಎರಡು ದಿನಗಳ ಹಿಂದಷ್ಟೇ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕ ಹೆಸರಲ್ಲಿ ಸೈಬರ್ ವಂಚನೆ ನಡೆದಿತ್ತು. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ, ಮಗನಿಗೆ ತಾಯಿಯೇ ಹಣ ಹಾಕುವಂತೆ ಮೆಸೇಜ್ ಮಾಡಿದ್ದರು. ಉಪೇಂದ್ರ ಮಗ ತಾಯಿಯದ್ದೇ ಮೆಸೇಜ್ ಎಂದು ನಂಬಿ ಹಣ ಕಳಿಸಿ ಮೋಸ ಹೋಗಿದ್ದರು.
In a concerning case of cybercrime, former Karnataka Chief Minister D.V. Sadananda Gowda revealed that three of his bank accounts were hacked and a total of ₹3 lakh was fraudulently withdrawn by cybercriminals.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm