ಬ್ರೇಕಿಂಗ್ ನ್ಯೂಸ್
21-09-25 10:23 pm HK News Desk ಕರ್ನಾಟಕ
ಗದಗ, ಸೆ.21 : ಹಲವು ತಿಂಗಳ ಜಗ್ಗಾಟದ ಬಳಿಕ ಪಂಚಮಸಾಲಿ ಲಿಂಗಾಯತ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.
ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು. ಭಾನುವಾರ ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೆವು ಎಂದು ನೀಲಕಂಠ ಅಸೂಟಿ ಹೇಳಿದರು.
ಪಂಚಮಸಾಲಿಗೆ ಮೀಸಲಾತಿ ವಿಚಾರದಲ್ಲಿ ಸ್ವಾಮೀಜಿ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದರು. ಇತ್ತೀಚೆಗೆ ಕಾಶಪ್ಪನವರ್ ಬಣವು ಸ್ವಾಮೀಜಿ ವಿರುದ್ಧ ತಿರುಗಿ ಬಿದ್ದಿತ್ತು. ಆನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಸವ ಮೃತ್ಯುಂಜಯ ಸ್ವಾಮೀಜಿಯನ್ನು ಇದೀಗ ಪೀಠದಿಂದಲೇ ಕಿತ್ತು ಹಾಕಲಾಗಿದೆ.
ಸ್ವಾಮೀಜಿಗಳ ಬಗ್ಗೆ ಬಹಳಷ್ಟು ಕಂಪ್ಲೆಂಟ್ ಇದ್ದವು. ಟ್ರಸ್ಟ್ ಮಾತು ಕೇಳುತ್ತಿರಲಿಲ್ಲ..ಅವ್ರದು ದೊಡ್ಡ ಫೈಲೇ ಇದೆ. ಈ ಸಭೆಯಲ್ಲಿ ಪೀಠದಿಂದ ಅವ್ರನ್ನ ಉಚ್ಛಾಟಿಸಬೇಕು ಎಂದು ನಿರ್ಣಯ ಆಯ್ತು.. ಟ್ರಸ್ಟ್ ಬೈಲಾದ ವಿರುದ್ಧವಾಗಿ ಆಸ್ತಿ ಮಾಡಿದ್ದಾರೆ. ಸಮಾಜ ಒಡೆಯುವ ಕೆಲಸ ಮಾಡ್ತಿದ್ದಾರೆ. ಬಹಳ ದಿನದಿಂದ ಕಾಯ್ದಿದ್ದೇವೆ. 2014 ರಲ್ಲಿ ನೋಟಿಸ್ ನೀಡಿದ್ದೇವೆ. ಪೂರ್ಣ ಬಹುಮತದಿಂದ ಟ್ರಸ್ಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಬಸವತತ್ವ ನಾವು ಯಾವತ್ತೂ ಹಿಂದೂ ಎನ್ನುವುದಿಲ್ಲ. ಹಿಂದೂ ಧರ್ಮದ ವಿರುದ್ಧವೇ ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ್ದಾರೆ. ಹಿಂದೂ ಧರ್ಮದ ಅನಿಷ್ಠದ ವಿರುದ್ಧ ಅಂತದ್ರಲ್ಲಿ ಈ ಇಬ್ಬರು ಸ್ವಾಮೀಜಿಗಳು ಹಿಂದೂ ಪದ ಬಳಕೆ ಮಾಡ್ತಾರೆ ಅಂದ್ರೆ ಇವರು ಹೇಗೆ ಇರಬೇಕು ಹೇಳಿ. ರಾಜಕೀಯ ಒತ್ತಡದಿಂದ ಅವ್ರು ಹಿಂದೂ ಪದ ಬಳಕೆ ಮಾಡುವಂತೆ ಹೇಳಿದ್ದಾರೆ ಎಂದು ಅಸೂಟಿ ಹೇಳಿದ್ದಾರೆ.
After months of infighting, Basava Jayamrutyunjaya Swamiji has been removed from the post of head of the Panchamasali Lingayat Peetha. The decision was taken by the Akhila Bharat Lingayat Panchamasali Samaj Trust.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm