ಬ್ರೇಕಿಂಗ್ ನ್ಯೂಸ್
27-12-20 12:48 pm Headline Karnataka News Network ಕರ್ನಾಟಕ
ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಬಿ.ಜಿ.ಕೆರೆ ಗ್ರಾಮದ ಬಳಿ ಬಸ್ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರೂ ರಾಯಚೂರು ದೇವದುರ್ಗ ತಾಲೂಕಿನವರು ಎಂದು ತಿಳಿದು ಬಂದಿದೆ.
ದೇವದುರ್ಗ ತಾಲೂಕಿನ ತಿಮ್ಮಣ್ಣ (40), ರತ್ನಮ್ಮ (38), ಗಜಲಿ ಗ್ರಾಮದ ಮಹೇಶ್ (16), ಸೋಮನಮರಡಿ ದುರುಗಪ್ಪ ಮತ್ತು 55 ವರ್ಷದ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಗಾಯಾಳುಗಳಿಗೆ ಚಳ್ಳಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಕ್ರೂಸರ್ ನಲ್ಲಿ ರಾಯಚೂರಿನ ಲಿಂಗಸಗೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಬೆಳಗಿನ ಜಾವ ಮೂರು ಗಂಟೆಗೆ ರಾಯಚೂರಿನತ್ತ ಹೊರಟಿದ್ದ ಬಸ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಕ್ರೂಸರ್ ರಸ್ತೆ ಬದಿ ಸ್ಥಳಾಂತರಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
A collision between a bus and a Cruiser vehicle which occurred near Bijikere in Molakakalmuru taluk of the district on Sunday December 27 morning resulted in the death of five persons on the spot. It is said that the victims belonged to Lingasugur taluk of Raichur district.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm