ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm