ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm