ಬ್ರೇಕಿಂಗ್ ನ್ಯೂಸ್
02-10-25 02:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.2 : ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಒಡೆತನದಲ್ಲಿರುವ ಆರ್ಸಿಬಿ ತಂಡವನ್ನು ಮಾರಾಟಕ್ಕೆ ಇಡಲಾಗಿದ್ದು, ಔಷಧ ತಯಾರಕ ಕಂಪನಿ ಸೀರಮ್ ಇನ್ಸ್ಟಿಟ್ಯೂಟ್ ಸಿಇಓ ಆಧಾರ್ ಪೂನವಾಲಾ ತಂಡವನ್ನು ಖರೀದಿಸಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆರ್ಸಿಬಿ ತಂಡದ ಬಗ್ಗೆ ಆಧಾರ್ ಪೂನಾವಾಲಾ ಪೋಸ್ಟ್ ಹಾಕಿರುವುದು ಖರೀದಿ ಆಸಕ್ತಿ ತೋರಿಸಿದ್ದನ್ನು ತೋರಿಸಿದೆ.
ಇತ್ತೀಚೆಗಷ್ಟೇ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆದರೆ, ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ವಿಜಯೋತ್ಸವದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟ ಘಟನೆ ನಡೆದಿತ್ತು. ಇತ್ತೀಚೆಗೆ ದುರಂತ ಘಟನೆಗೆ ಆರ್ಸಿಬಿಯೇ ಹೊಣೆ ಎಂದು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ನೀಡಿದ್ದು ಆಬಳಿಕ ಫ್ರಾಂಚೈಸಿಯನ್ನು ಮಾರಾಟ ಮಾಡಬಹುದು ಎಂಬ ಮಾತು ಕೇಳಿಬಂದಿತ್ತು.
ಆರ್ ಸಿಬಿ ತಂಡಕ್ಕೆ ಎರಡು ಬಿಲಿಯನ್ ಡಾಲರ್ ಅಥವಾ 17,762 ಕೋಟಿ ರೂ. ಮೌಲ್ಯ ನಿಗದಿಪಡಿಸಲಾಗಿದೆ ಎಂಬ ವರದಿಗಳಿದ್ದು, ಕೆಲವು ವರದಿಗಳು ಈ ಮೊತ್ತ 1-1.2 ಬಿಲಿಯಲ್ ಡಾಲರ್ ಅಂದ್ರೆ 9-10 ಸಾವಿರ ಕೋಟಿ ರೂ. ಇರಬಹುದು ಎಂದೂ ಹೇಳುತ್ತಿವೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯಿಂದಾಗಿ ಬಹು ಖ್ಯಾತಿ ಹೊಂದಿರುವ ಆರ್ ಸಿಬಿ ತಂಡ ಭಾವನಾತ್ಮಕವಾಗಿ ಬೆಂಗಳೂರು ಜೊತೆ ನಂಟು ಹೊಂದಿದೆ. ಆದರೆ ಇನ್ನು ಬೇರೆಯವರ ಪಾಲಾದಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುತ್ತಾ ಇಲ್ಲವೇ ಸೆಂಬ ಕುತೂಹಲ ಇದೆ.
At the right valuation, @RCBTweets is a great team…
— Adar Poonawalla (@adarpoonawalla) October 1, 2025
Bengaluru’s beloved IPL franchise Royal Challengers Bangalore (RCB), owned by United Spirits Ltd, has reportedly been put up for sale. Pharma giant Serum Institute of India’s CEO, Adar Poonawalla, has expressed interest in buying the team, sparking major buzz online after his recent social media post hinting at the move.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm