ಬ್ರೇಕಿಂಗ್ ನ್ಯೂಸ್
02-10-25 02:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.2 : ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಒಡೆತನದಲ್ಲಿರುವ ಆರ್ಸಿಬಿ ತಂಡವನ್ನು ಮಾರಾಟಕ್ಕೆ ಇಡಲಾಗಿದ್ದು, ಔಷಧ ತಯಾರಕ ಕಂಪನಿ ಸೀರಮ್ ಇನ್ಸ್ಟಿಟ್ಯೂಟ್ ಸಿಇಓ ಆಧಾರ್ ಪೂನವಾಲಾ ತಂಡವನ್ನು ಖರೀದಿಸಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಆರ್ಸಿಬಿ ತಂಡದ ಬಗ್ಗೆ ಆಧಾರ್ ಪೂನಾವಾಲಾ ಪೋಸ್ಟ್ ಹಾಕಿರುವುದು ಖರೀದಿ ಆಸಕ್ತಿ ತೋರಿಸಿದ್ದನ್ನು ತೋರಿಸಿದೆ.
ಇತ್ತೀಚೆಗಷ್ಟೇ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆದರೆ, ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ವಿಜಯೋತ್ಸವದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟ ಘಟನೆ ನಡೆದಿತ್ತು. ಇತ್ತೀಚೆಗೆ ದುರಂತ ಘಟನೆಗೆ ಆರ್ಸಿಬಿಯೇ ಹೊಣೆ ಎಂದು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ನೀಡಿದ್ದು ಆಬಳಿಕ ಫ್ರಾಂಚೈಸಿಯನ್ನು ಮಾರಾಟ ಮಾಡಬಹುದು ಎಂಬ ಮಾತು ಕೇಳಿಬಂದಿತ್ತು.
ಆರ್ ಸಿಬಿ ತಂಡಕ್ಕೆ ಎರಡು ಬಿಲಿಯನ್ ಡಾಲರ್ ಅಥವಾ 17,762 ಕೋಟಿ ರೂ. ಮೌಲ್ಯ ನಿಗದಿಪಡಿಸಲಾಗಿದೆ ಎಂಬ ವರದಿಗಳಿದ್ದು, ಕೆಲವು ವರದಿಗಳು ಈ ಮೊತ್ತ 1-1.2 ಬಿಲಿಯಲ್ ಡಾಲರ್ ಅಂದ್ರೆ 9-10 ಸಾವಿರ ಕೋಟಿ ರೂ. ಇರಬಹುದು ಎಂದೂ ಹೇಳುತ್ತಿವೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯಿಂದಾಗಿ ಬಹು ಖ್ಯಾತಿ ಹೊಂದಿರುವ ಆರ್ ಸಿಬಿ ತಂಡ ಭಾವನಾತ್ಮಕವಾಗಿ ಬೆಂಗಳೂರು ಜೊತೆ ನಂಟು ಹೊಂದಿದೆ. ಆದರೆ ಇನ್ನು ಬೇರೆಯವರ ಪಾಲಾದಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುತ್ತಾ ಇಲ್ಲವೇ ಸೆಂಬ ಕುತೂಹಲ ಇದೆ.
At the right valuation, @RCBTweets is a great team…
— Adar Poonawalla (@adarpoonawalla) October 1, 2025
Bengaluru’s beloved IPL franchise Royal Challengers Bangalore (RCB), owned by United Spirits Ltd, has reportedly been put up for sale. Pharma giant Serum Institute of India’s CEO, Adar Poonawalla, has expressed interest in buying the team, sparking major buzz online after his recent social media post hinting at the move.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm