ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am