ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm