ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm