ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm