ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm