ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm