ಬ್ರೇಕಿಂಗ್ ನ್ಯೂಸ್
05-10-25 07:38 pm HK News Desk ಕರ್ನಾಟಕ
ಮೈಸೂರು, ಅ.5 : ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಖರ್ಗೆ, ಡಿಕೆಶಿಗಿಂತ ಮುಂದೆ ಸಾಗಿ ರ್ಯಾಂಪ್ ವಾಕ್ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ರು. ಕಾಂಗ್ರೆಸಿನ ಹಿರಿಯ ಸಚಿವರುಗಳೇ ಆಕ್ಟೋಬರ್ ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಸಿ ವೇಣಿಗೋಪಾಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ನಾಯಕತ್ವ ಬದಲಾವಣೆ ಆಗೊಲ್ಲ ಎಂದು ಎಲ್ಲಿಯೂ ಹೇಳಿಲ್ಲ.
ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ಬಹುತೇಕ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯಲ್ಲಿ ರಾಜಕೀಯ ಅಲ್ಲೋಲ ಕಲ್ಲೋಲ ಆಗೋದು ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ವಿಚಾರದ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಡಿಕೆಶಿಯವರ ಪ್ರತಿಕ್ರಿಯೆ ನೋಡಿದಾಗಲೇ ಗೊತ್ತಾಗುತ್ತದೆ. ಸುಮಾರು 60 ಪ್ರಶ್ನೆಗಳನ್ನ ಜನರ ಮುಂದೆ ಇಟ್ಟಿದ್ದಾರೆ. ಇಷ್ಟೊಂದು ಪ್ರಶ್ನೆ ಯಾಕೆಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ದಿನೇ ದಿನೇ ಇದರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲೂ ಸಾಕಷ್ಟು ಗೊಂದಲ ಉಂಟಾಗಿವೆ. ಯಾವುದೇ ಪೂರ್ವ ತಯಾರಿ ಇಲ್ಲದೆ ಆತುರಾತುರವಾಗಿ ಸರ್ಕಾರ ನಿರ್ಣಯ ಕೈಗೊಂಡಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಏಕೆ.? ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ ಗಣತಿಗೂ ಸಂಬಂಧ ಇದೆಯಾ ಎಂದು ಚರ್ಚೆ ಯಾಗುತ್ತಿದೆ.
ಈಗಾಗಲೇ ಪ್ರಧಾನ ಮಂತ್ರಿಗಳು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಠಿ ಮಾಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.
BJP state president B.Y. Vijayendra has claimed that Karnataka will witness major political changes following the Bihar elections. Criticizing Chief Minister Siddaramaiah for being in haste, he recalled Congress’s internal power tussles and remarks by senior leaders on possible leadership change.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm