ಬ್ರೇಕಿಂಗ್ ನ್ಯೂಸ್
05-10-25 07:38 pm HK News Desk ಕರ್ನಾಟಕ
ಮೈಸೂರು, ಅ.5 : ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಖರ್ಗೆ, ಡಿಕೆಶಿಗಿಂತ ಮುಂದೆ ಸಾಗಿ ರ್ಯಾಂಪ್ ವಾಕ್ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ರು. ಕಾಂಗ್ರೆಸಿನ ಹಿರಿಯ ಸಚಿವರುಗಳೇ ಆಕ್ಟೋಬರ್ ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಸಿ ವೇಣಿಗೋಪಾಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ನಾಯಕತ್ವ ಬದಲಾವಣೆ ಆಗೊಲ್ಲ ಎಂದು ಎಲ್ಲಿಯೂ ಹೇಳಿಲ್ಲ.
ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ಬಹುತೇಕ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯಲ್ಲಿ ರಾಜಕೀಯ ಅಲ್ಲೋಲ ಕಲ್ಲೋಲ ಆಗೋದು ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ವಿಚಾರದ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಡಿಕೆಶಿಯವರ ಪ್ರತಿಕ್ರಿಯೆ ನೋಡಿದಾಗಲೇ ಗೊತ್ತಾಗುತ್ತದೆ. ಸುಮಾರು 60 ಪ್ರಶ್ನೆಗಳನ್ನ ಜನರ ಮುಂದೆ ಇಟ್ಟಿದ್ದಾರೆ. ಇಷ್ಟೊಂದು ಪ್ರಶ್ನೆ ಯಾಕೆಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ದಿನೇ ದಿನೇ ಇದರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲೂ ಸಾಕಷ್ಟು ಗೊಂದಲ ಉಂಟಾಗಿವೆ. ಯಾವುದೇ ಪೂರ್ವ ತಯಾರಿ ಇಲ್ಲದೆ ಆತುರಾತುರವಾಗಿ ಸರ್ಕಾರ ನಿರ್ಣಯ ಕೈಗೊಂಡಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಏಕೆ.? ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ ಗಣತಿಗೂ ಸಂಬಂಧ ಇದೆಯಾ ಎಂದು ಚರ್ಚೆ ಯಾಗುತ್ತಿದೆ.
ಈಗಾಗಲೇ ಪ್ರಧಾನ ಮಂತ್ರಿಗಳು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಠಿ ಮಾಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.
BJP state president B.Y. Vijayendra has claimed that Karnataka will witness major political changes following the Bihar elections. Criticizing Chief Minister Siddaramaiah for being in haste, he recalled Congress’s internal power tussles and remarks by senior leaders on possible leadership change.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm