ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am