ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm