ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm