ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm