ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm