ಬ್ರೇಕಿಂಗ್ ನ್ಯೂಸ್
11-10-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.11 : ಯಾವ ಸಂಪುಟ ವಿಸ್ತರಣೆಯೂ ಇಲ್ಲ. ಎಲ್ಲ ಗಾಳಿ ಸುದ್ದಿ. ಅದೆಲ್ಲ ಮಾಧ್ಯಮ ಸೃಷ್ಟಿಯಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ಈ ಬಗ್ಗೆ ಮುಖ್ಯಮಂತ್ರಿ ಅಥವಾ ನಾನು ಪ್ರಸ್ತಾಪ ಮಾಡಬೇಕು. ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲ ಎಂದಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಏನೋ ಮಾತನಾಡುತ್ತಾರೆ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನಂತೂ ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ. ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
'ನಾನು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ಸುದ್ದಿ ತಿರುಚುವುದಾದರೆ, ನಾನು, ನಿಮಗೆ (ಮಾಧ್ಯಮ) ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ ಎಂದು ಹೇಳುವ ಅಗತ್ಯ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೊ ಕೊಡಲಿ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ' ಎಂದರು.
ಹೈಕಮಾಂಡ್ ಹೇಳಿದರೆ ಅಧಿಕೃತ
'ಅಧಿಕಾರ ಹಂಚಿಕೆ ಸಂಪುಟ ಪುನರ್ ರಚನೆ ಬಗ್ಗೆ ಹಾದಿಬೀದಿ ಮಾತುಗಳಿಗೆ ಮಾನ್ಯತೆ ಇಲ್ಲ. ಈ ಕುರಿತು ಹೈಕಮಾಂಡ್ ನಾಯಕರು ಹೇಳಿದರೆ ಮಾತ್ರ ಅಧಿಕೃತ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು 'ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಬೇಕು. ಅವರು ಯಾವಾಗ ಮಾತನಾಡಬೇಕೋ ಆಗ ಮಾತನಾಡುತ್ತಾರೆ. ಬಹಿರಂಗ ಹೇಳಿಕೆ ನೀಡುವವರಿಗೆ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
Deputy Chief Minister D.K. Shivakumar has dismissed reports of a cabinet expansion in Karnataka, calling them “baseless and media-created rumours.” Speaking to reporters in Bengaluru, he asserted that neither he nor Chief Minister Siddaramaiah had discussed any such move.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm