ಬ್ರೇಕಿಂಗ್ ನ್ಯೂಸ್
15-10-25 03:32 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರ ಜೊತೆಗೆ ರಘು ದೀಕ್ಷಿತ್ ಇದೇ ತಿಂಗಳ ಕೊನೆಯಲ್ಲಿ ವಿವಾಹ ಆಗಲಿದ್ದಾರೆ.
ಬಹು ಭಾಷೆಗಳಲ್ಲಿ ಜಾನಪದ ಸಂಗೀತಕ್ಕೆ ಹೆಸರು ಪಡೆದಿರುವ ಗಾಯಕ ರಘು ದೀಕ್ಷಿತ್ ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ್ತಿ, ಕೊಳಲು ವಾದಕಿ ವಾರಿಜಾಶ್ರೀ ವೇಣುಗೋಪಾಲ್ ಅವರೊಂದಿಗೆ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಮುಂದಾಗಿದ್ದಾರೆ. ಇವರ ಪ್ರೀತಿ ಪ್ರಣಯ 'ಸಾಕು ಇನ್ನೂ ಸಾಕು' ಎನ್ನುವ ಸಂಗೀತ ಆಲ್ಬಮ್ ಸಹಯೋಗದಲ್ಲಿ ಪ್ರಾರಂಭವಾಗಿತ್ತು. ಒಡನಾಟದ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ನನ್ನ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಇದೆಲ್ಲಾ ಆಕಸ್ಮಿಕವಾಗಿ ಹುಟ್ಟಿಕೊಂಡಿತು. ವಾರಿಜಾಶ್ರೀ ಅವರ ಪೋಷಕರ ಆಶೀರ್ವಾದದೊಂದಿಗೆ, ಜೀವನದ ಹೊಸ ಅಧ್ಯಾಯವನ್ನು ಒಟ್ಟಿಗೆ ಪ್ರಾರಂಭಿಸಲು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಅವರು ಸಾಕಷ್ಟು ವಿಡಿಯೊ ಸಾಂಗ್ ಆಲ್ಬಂಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಅವರು ಹಾಡಿದ್ದ 'ಭರವಸೆಯ ಬದುಕು' ವಿಡಿಯೋ ಸಾಂಗ್ ಬದುಕಿನಲ್ಲಿ ಸಾಕಷ್ಟು ನೋವುಂಡವರಿಗೆ ಆತ್ಮವಿಶ್ವಾಸ ತುಂಬಿತ್ತು. ಖ್ಯಾತ ನೃತ್ಯ ಕಲಾವಿದೆ ಮಯೂರಿ ಉಪಾಧ್ಯಾಯ ಅವರನ್ನು ವಿವಾಹವಾಗಿದ್ದ ರಘು ದೀಕ್ಷಿತ್ 2019ರಲ್ಲಿ ಭಿನ್ನಾಭಿಪ್ರಾಯದಿಂದಾಗಿ ವಿಚ್ಛೇದನ ಪಡೆದಿದ್ದರು.
Renowned musician Raghu Dixit is all set to tie the knot again at the age of 50. He will marry Grammy-nominated singer and flautist Varijashree Venugopal later this month. Their bond began during the making of the music album “Saaku Innu Saaku” and gradually blossomed into love.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am