ಬ್ರೇಕಿಂಗ್ ನ್ಯೂಸ್
16-10-25 04:40 pm Bangalore Correspondent ಕರ್ನಾಟಕ
ಬೆಂಗಳೂರು, ಅ.16 : ಆರೆಸ್ಸೆಸ್ ಚಟುವಟಿಕೆ ನಿಷೇಧಿಸಬೇಕು ಎಂದು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸೋಲಾಪುರ ಮೂಲದ ದಿನೇಶ್ ನರೋಣಿ ಎಂಬಾತನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಲಾತೂರ್ ನಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಫೋನ್ ಕರೆ ಮಾಡಿದ ಬಳಿಕ ಸೋಲಾಪುರದಿಂದ ಲಾತೂರ್ ಗೆ ಪರಾರಿಯಾಗಿದ್ದ ದಿನೇಶ್ ನನ್ನು ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧನ ಮಾಡಿದ್ದಾರೆ. ಆರೋಪಿಯನ್ನ ಬೆಂಗಳೂರು ಸದಾಶಿವ ನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಆರೋಪಿ ದಿನೇಶ್ ನರೋಣಿ ಆರೆಸ್ಸೆಸ್ ಕಾರ್ಯಕರ್ತ ಹಾಗೂ ಪ್ರಧಾನಿ ಮೋದಿಯವರ ಅಪ್ಪಟ್ಟ ಅಭಿಮಾನಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪರ ಹೆಚ್ಚು ಪ್ರಚಾರ ನಡೆಸುತ್ತಿದ್ದ ವ್ಯಕ್ತಿ. ಇತ್ತೀಚೆಗೆ ಪ್ರಿಯಾಂಕ ಖರ್ಗೆ ಆರೆಸ್ಸೆಸ್ ಚಟುವಟಿಕೆ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಬಳಿಕ ವಿವಾದ ಉಂಟಾಗಿತ್ತು. ಬಿಜೆಪಿ ನಾಯಕರಿಂದ ತೀವ್ರ ಆಕ್ಷೇಪ ಕೇಳಿಬಂದಿತ್ತು.
A man identified as Dinesh Naroni from Solapur has been arrested by Kalaburagi police for allegedly making a threatening call to Karnataka Minister Priyank Kharge after his remarks on banning RSS activities. The accused, reportedly an RSS worker and ardent supporter of Prime Minister Narendra Modi, fled from Solapur to Latur after making the call.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am