ಬ್ರೇಕಿಂಗ್ ನ್ಯೂಸ್
16-10-25 04:40 pm Bangalore Correspondent ಕರ್ನಾಟಕ
ಬೆಂಗಳೂರು, ಅ.16 : ಆರೆಸ್ಸೆಸ್ ಚಟುವಟಿಕೆ ನಿಷೇಧಿಸಬೇಕು ಎಂದು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸೋಲಾಪುರ ಮೂಲದ ದಿನೇಶ್ ನರೋಣಿ ಎಂಬಾತನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಲಾತೂರ್ ನಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಫೋನ್ ಕರೆ ಮಾಡಿದ ಬಳಿಕ ಸೋಲಾಪುರದಿಂದ ಲಾತೂರ್ ಗೆ ಪರಾರಿಯಾಗಿದ್ದ ದಿನೇಶ್ ನನ್ನು ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧನ ಮಾಡಿದ್ದಾರೆ. ಆರೋಪಿಯನ್ನ ಬೆಂಗಳೂರು ಸದಾಶಿವ ನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಆರೋಪಿ ದಿನೇಶ್ ನರೋಣಿ ಆರೆಸ್ಸೆಸ್ ಕಾರ್ಯಕರ್ತ ಹಾಗೂ ಪ್ರಧಾನಿ ಮೋದಿಯವರ ಅಪ್ಪಟ್ಟ ಅಭಿಮಾನಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪರ ಹೆಚ್ಚು ಪ್ರಚಾರ ನಡೆಸುತ್ತಿದ್ದ ವ್ಯಕ್ತಿ. ಇತ್ತೀಚೆಗೆ ಪ್ರಿಯಾಂಕ ಖರ್ಗೆ ಆರೆಸ್ಸೆಸ್ ಚಟುವಟಿಕೆ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಬಳಿಕ ವಿವಾದ ಉಂಟಾಗಿತ್ತು. ಬಿಜೆಪಿ ನಾಯಕರಿಂದ ತೀವ್ರ ಆಕ್ಷೇಪ ಕೇಳಿಬಂದಿತ್ತು.
A man identified as Dinesh Naroni from Solapur has been arrested by Kalaburagi police for allegedly making a threatening call to Karnataka Minister Priyank Kharge after his remarks on banning RSS activities. The accused, reportedly an RSS worker and ardent supporter of Prime Minister Narendra Modi, fled from Solapur to Latur after making the call.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm