ಬ್ರೇಕಿಂಗ್ ನ್ಯೂಸ್
16-10-25 04:44 pm HK News Desk ಕರ್ನಾಟಕ
ಮೈಸೂರು, ಅ.16 : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರೆ ರಾಜ್ಯಕ್ಕೆ ಒಳ್ಳೆಯದಾಗುತ್ತೆ. ಒಳ್ಳೆಯ ಆಡಳಿತ ಕೊಡಲು ಸಾಧ್ಯವಾಗುತ್ತೆ ಎನ್ನುವುದು ನಮ್ಮ ನಂಬಿಕೆ. ಹೀಗಾಗಿ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಯಾವುದೇ ಕ್ರಾಂತಿ ಬಗ್ಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗಲಿ ಬೇರೆ ನಾಯಕರಾಗಲಿ, ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ.
ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು. ಎಲ್ಲರ ಬೆಂಬಲ ಇರೋದ್ರಿಂದಲೇ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಸಂಪುಟ ಪುನಾರಚನೆ ಬಗ್ಗೆ ತಂದೆಯ ಜೊತೆ ಚರ್ಚೆ ಮಾಡಿಲ್ಲ. ತಂದೆಯೇ ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ ಎಂದೂ ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ನವೆಂಬರ್ ವೇಳೆಗೆ ಪೂರ್ತಿಯಾಗುವುದರಿಂದ ಸ್ಥಾನ ಬಿಟ್ಟು ಕೊಡಲಿದ್ದಾರೆ, ಡಿಕೆಶಿ ಸಿಎಂ ಆಗುತ್ತಾರೆಂಬ ವದಂತಿ ಇದೆ. ಇದರ ಬಗ್ಗೆ ಡಿಕೆಶಿ ಬೆಂಬಲಿಗರು ಹೇಳುತ್ತಿದ್ದರೆ, ಸಿದ್ದರಾಮಯ್ಯ ಪರ ಇರುವವರು ಹಾಗೇನೂ ಇಲ್ಲ ಎಂದು ಹೇಳುತ್ತಿದ್ದಾರೆ.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm