ಬ್ರೇಕಿಂಗ್ ನ್ಯೂಸ್
16-10-25 04:44 pm HK News Desk ಕರ್ನಾಟಕ
ಮೈಸೂರು, ಅ.16 : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರೆ ರಾಜ್ಯಕ್ಕೆ ಒಳ್ಳೆಯದಾಗುತ್ತೆ. ಒಳ್ಳೆಯ ಆಡಳಿತ ಕೊಡಲು ಸಾಧ್ಯವಾಗುತ್ತೆ ಎನ್ನುವುದು ನಮ್ಮ ನಂಬಿಕೆ. ಹೀಗಾಗಿ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಯಾವುದೇ ಕ್ರಾಂತಿ ಬಗ್ಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗಲಿ ಬೇರೆ ನಾಯಕರಾಗಲಿ, ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ.
ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು. ಎಲ್ಲರ ಬೆಂಬಲ ಇರೋದ್ರಿಂದಲೇ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಸಂಪುಟ ಪುನಾರಚನೆ ಬಗ್ಗೆ ತಂದೆಯ ಜೊತೆ ಚರ್ಚೆ ಮಾಡಿಲ್ಲ. ತಂದೆಯೇ ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ ಎಂದೂ ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ನವೆಂಬರ್ ವೇಳೆಗೆ ಪೂರ್ತಿಯಾಗುವುದರಿಂದ ಸ್ಥಾನ ಬಿಟ್ಟು ಕೊಡಲಿದ್ದಾರೆ, ಡಿಕೆಶಿ ಸಿಎಂ ಆಗುತ್ತಾರೆಂಬ ವದಂತಿ ಇದೆ. ಇದರ ಬಗ್ಗೆ ಡಿಕೆಶಿ ಬೆಂಬಲಿಗರು ಹೇಳುತ್ತಿದ್ದರೆ, ಸಿದ್ದರಾಮಯ್ಯ ಪರ ಇರುವವರು ಹಾಗೇನೂ ಇಲ್ಲ ಎಂದು ಹೇಳುತ್ತಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm