ಬ್ರೇಕಿಂಗ್ ನ್ಯೂಸ್
28-12-20 02:37 pm Headline Karnataka News Network ಕರ್ನಾಟಕ
ಬೆಳಗಾವಿ, ಡಿಸೆಂಬರ್ 28; ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಕನ್ನಡ ಧ್ವಜಸ್ತಂಭ ಇಡಲು ಪ್ರಯತ್ನ ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳ ಪ್ರಯತ್ನಕ್ಕೆ ಪೊಲೀಸರು ಅಡ್ಡಿ ಪಡಿಸಿದ್ದಾರೆ.
ಸೋಮವಾರ ಏಕಾಏಕಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಧ್ವಜ ಇರುವ ಸ್ತಂಭವನ್ನು ಪಾಲಿಕೆ ಕಚೇರಿ ಮುಂದೆ ಸ್ಥಾಪನೆ ಮಾಡಲು ಪ್ರಯತ್ನ ನಡೆಸಿದರು. ಆಗ ಪೊಲೀಸರು ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭವನ್ನು ಕಾರ್ಯಕರ್ತರು ನಿಲ್ಲಿಸಿದರು.
ಇದರಿಂದಾಗಿ ಮಹಾನಗರ ಪಾಲಿಕೆ ಎದುರು ಹೈಡ್ರಾಮಾ ನಡೆಯಿತು. ಪೊಲೀಸರು ಮೊಳೆ, ಸುತ್ತಿಗೆಗಳನ್ನು ವಶಕ್ಕೆ ಪಡೆದುಕೊಂಡರು.

ಕನ್ನಡ ಹೋರಾಟಗಾರರು ಧ್ವಜಸ್ತಂಭ ಅಳವಡಿಸಿ ನಾಡಗೀತೆ ಹಾಡಿದರು. ಪೊಲೀಸರು ಅವರನ್ನು ಸ್ಥಳದಿಂದ ಕಳಿಸಲು ಪ್ರಯತ್ನ ನಡೆಸಿದರು. ಆಗ ವಾಗ್ವಾದ ಆರಂಭವಾಯಿತು. ಕ್ಷಣಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ಪರ ಸಂಘಟನೆಗಳ ಸದಸ್ಯರು ಇತಿಹಾಸ ಬರೆದರು. ಪೊಲೀಸರು ಮತ್ತು ಹೋರಾಟಗಾರರ ನಡುವೆ ಜಟಾಪಟಿ ಮುಂದುವರೆದಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm