ಬ್ರೇಕಿಂಗ್ ನ್ಯೂಸ್
21-10-25 09:45 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
'ಕೊಂದವರು ಯಾರು ಆಂದೋಲನ'ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ಎಲ್ಲ ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯದ ಸಿಗೋವರೆಗೂ ಎಸ್ಐಟಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.
ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ 'ಕೊಂದವರು ಯಾರು ಆಂದೋಲನ'ಕ್ಕಾಗಿ ವೇದಿಕೆ ರಚಿಸಿಕೊಂಡಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.
ಆಂದೋಲನದ ಪ್ರಮುಖರಾದ ಚಂಪಾವತಿ, ಮಧುಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತ ಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.
Women’s rights activists and writers under the banner of the “Kondavaru Yaaru Andolana” movement met Chief Minister Siddaramaiah, urging that all cases of atrocities and unnatural deaths involving women in Dharmasthala be brought under the purview of the Special Investigation Team (SIT).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm