ಬ್ರೇಕಿಂಗ್ ನ್ಯೂಸ್
21-10-25 09:45 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
'ಕೊಂದವರು ಯಾರು ಆಂದೋಲನ'ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ಎಲ್ಲ ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯದ ಸಿಗೋವರೆಗೂ ಎಸ್ಐಟಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.
ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ 'ಕೊಂದವರು ಯಾರು ಆಂದೋಲನ'ಕ್ಕಾಗಿ ವೇದಿಕೆ ರಚಿಸಿಕೊಂಡಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.
ಆಂದೋಲನದ ಪ್ರಮುಖರಾದ ಚಂಪಾವತಿ, ಮಧುಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತ ಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.
Women’s rights activists and writers under the banner of the “Kondavaru Yaaru Andolana” movement met Chief Minister Siddaramaiah, urging that all cases of atrocities and unnatural deaths involving women in Dharmasthala be brought under the purview of the Special Investigation Team (SIT).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm