ಬ್ರೇಕಿಂಗ್ ನ್ಯೂಸ್
21-10-25 09:45 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
'ಕೊಂದವರು ಯಾರು ಆಂದೋಲನ'ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ಎಲ್ಲ ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯದ ಸಿಗೋವರೆಗೂ ಎಸ್ಐಟಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.
ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ 'ಕೊಂದವರು ಯಾರು ಆಂದೋಲನ'ಕ್ಕಾಗಿ ವೇದಿಕೆ ರಚಿಸಿಕೊಂಡಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.
ಆಂದೋಲನದ ಪ್ರಮುಖರಾದ ಚಂಪಾವತಿ, ಮಧುಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತ ಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.
Women’s rights activists and writers under the banner of the “Kondavaru Yaaru Andolana” movement met Chief Minister Siddaramaiah, urging that all cases of atrocities and unnatural deaths involving women in Dharmasthala be brought under the purview of the Special Investigation Team (SIT).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 08:48 pm
HK News Staffer
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am