ಬ್ರೇಕಿಂಗ್ ನ್ಯೂಸ್
21-10-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಸಚಿವರು ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಬಿಜೆಪಿಯನ್ನು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಸಂಪನ್ಮೂಲಗಳನ್ನು 'ಹೈಕಮಾಂಡ್ಗೆ ತಿರುಗಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಮತ್ತು ಕಾಂಗ್ರೆಸ್ಗೆ ಅಲ್ಲ' ಎಂದು ಹೇಳಿದ್ದಾರೆ.
'ಎಕ್ಸ್'ನಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, 'ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ' ಎಂದಿದ್ದಾರೆ.
ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು ಎಂದಿದ್ದಾರೆ.
ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಕಿಡಿಕಾರಿದ್ದಾರೆ. ಸೋಮವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ, ಪ್ರವಾಹ ಪರಿಹಾರ ನಿಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
Responding to BJP’s allegations that Congress ministers were collecting funds for the Bihar elections, Karnataka Minister Priyank Kharge hit back, stating that it was the BJP that diverted Karnataka’s resources to its central leadership. Sharing a video on X, Kharge reminded that former CM Yediyurappa and late Ananth Kumar had themselves spoken of paying ₹1,800 crore to the BJP high command.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am