ಬ್ರೇಕಿಂಗ್ ನ್ಯೂಸ್
23-10-25 03:42 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.23 : ಪ್ರಿಯಾಂಕ ಖರ್ಗೆ ರಾಜ್ಯದ ಹೊಸ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಪ್ಲಾನ್ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಟ್ಟದಲ್ಲಿ ಈ ಪ್ಲ್ಯಾನ್ ನಡೆದಿದೆ. ಒಂದು ವೇಳೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಬಲ ಬಂದಂತಾಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಿದೆ ಎಂದು ಆರೋಪಿಸಿದ ಶ್ರೀರಾಮುಲು, ಕಾಂಗ್ರೆಸ್ ಸರ್ಕಾರವು ವಿನಾಕಾರಣ ಆರ್ಎಸ್ಎಸ್ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ. ಆರ್ಎಸ್ಎಸ್ನಲ್ಲಿ ಮುಕ್ತವಾಗಿ ಭಾಗವಹಿಸಲು ಕೇಂದ್ರ ಸರ್ಕಾರ ಗೆಜೆಟ್ ಮೂಲಕ ಅವಕಾಶ ನೀಡಿದರೂ, ಕಾಂಗ್ರೆಸ್ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರವನ್ನು 'ನಿಂತ ನೀರಿನ ಸರ್ಕಾರ' ಎಂದು ಜರೆದ ಅವರು, ತಮ್ಮ ಆಡಳಿತ ವೈಫಲ್ಯಗಳನ್ನು ಮರೆಮಾಚಲು ಆರ್ಎಸ್ಎಸ್ ವಿಚಾರವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರನ್ನು ಕಾಂಗ್ರೆಸ್ ರಾಜ್ಯಸಭೆ ಮತ್ತು ಲೋಕಸಭೆಗೆ ಸದಸ್ಯರನ್ನಾಗಿ ಮಾಡುತ್ತಿದೆ. ಆದರೆ ಭಾರತ ಮಾತೆಗೆ ಜೈ ಎನ್ನುವವರನ್ನ ಅಥವಾ ಆರ್ಎಸ್ಎಸ್ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುತ್ತಾರೆ ಎಂದರೆ ಕಾಂಗ್ರೆಸಿಗರ ಮನಸ್ಥಿತಿ ಏನು ಎಂದು ಪ್ರಶ್ನಿಸಿದರು.
Former minister B. Sriramulu has made a sensational statement claiming that Priyank Kharge, son of AICC president Mallikarjun Kharge, will soon be appointed as Deputy Chief Minister of Karnataka. According to Sriramulu, the plan has already been finalized at the AICC level in Delhi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm