ಬ್ರೇಕಿಂಗ್ ನ್ಯೂಸ್
23-10-25 03:42 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.23 : ಪ್ರಿಯಾಂಕ ಖರ್ಗೆ ರಾಜ್ಯದ ಹೊಸ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಪ್ಲಾನ್ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಟ್ಟದಲ್ಲಿ ಈ ಪ್ಲ್ಯಾನ್ ನಡೆದಿದೆ. ಒಂದು ವೇಳೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಬಲ ಬಂದಂತಾಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಿದೆ ಎಂದು ಆರೋಪಿಸಿದ ಶ್ರೀರಾಮುಲು, ಕಾಂಗ್ರೆಸ್ ಸರ್ಕಾರವು ವಿನಾಕಾರಣ ಆರ್ಎಸ್ಎಸ್ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ. ಆರ್ಎಸ್ಎಸ್ನಲ್ಲಿ ಮುಕ್ತವಾಗಿ ಭಾಗವಹಿಸಲು ಕೇಂದ್ರ ಸರ್ಕಾರ ಗೆಜೆಟ್ ಮೂಲಕ ಅವಕಾಶ ನೀಡಿದರೂ, ಕಾಂಗ್ರೆಸ್ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರವನ್ನು 'ನಿಂತ ನೀರಿನ ಸರ್ಕಾರ' ಎಂದು ಜರೆದ ಅವರು, ತಮ್ಮ ಆಡಳಿತ ವೈಫಲ್ಯಗಳನ್ನು ಮರೆಮಾಚಲು ಆರ್ಎಸ್ಎಸ್ ವಿಚಾರವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರನ್ನು ಕಾಂಗ್ರೆಸ್ ರಾಜ್ಯಸಭೆ ಮತ್ತು ಲೋಕಸಭೆಗೆ ಸದಸ್ಯರನ್ನಾಗಿ ಮಾಡುತ್ತಿದೆ. ಆದರೆ ಭಾರತ ಮಾತೆಗೆ ಜೈ ಎನ್ನುವವರನ್ನ ಅಥವಾ ಆರ್ಎಸ್ಎಸ್ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುತ್ತಾರೆ ಎಂದರೆ ಕಾಂಗ್ರೆಸಿಗರ ಮನಸ್ಥಿತಿ ಏನು ಎಂದು ಪ್ರಶ್ನಿಸಿದರು.
Former minister B. Sriramulu has made a sensational statement claiming that Priyank Kharge, son of AICC president Mallikarjun Kharge, will soon be appointed as Deputy Chief Minister of Karnataka. According to Sriramulu, the plan has already been finalized at the AICC level in Delhi.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm