ಬ್ರೇಕಿಂಗ್ ನ್ಯೂಸ್
28-12-20 04:09 pm Headline Karnataka News Network ಕರ್ನಾಟಕ
ಮಡಿಕೇರಿ, ಡಿ.28 : ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು ಜಿಲ್ಲೆಯ ಎರಡು ಕಡೆ ನಡೆದ ಪ್ರತ್ಯೇಕ ಆನೆ ದಾಳಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ಪೇರೂರು ಗ್ರಾಮದ 48 ವರ್ಷದ ಅಪ್ಪಣ್ಣ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸಮಾರಂಭಕ್ಕೆ ತೆರಳಿ, ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಅಪ್ಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೂಗೂರಿನಲ್ಲೂ ಭಾನುವಾರ ಸಂಜೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಕೂಗೂರಿನ ಮೋಹನ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಹಣ್ಣು ಬಿಡಿಸುತ್ತಿದ್ದ ವೇಳೆ ಕಾಡಾನೆ ಹಠಾತ್ತನೇ ದಾಳಿ ನಡೆಸಿದೆ. ಈ ವೇಳೆ ಶುಕೂರ್ ಮತ್ತು ಓಮೇಜ್ ಎಂಬವರು ಆನೆ ದಾಳಿಯಿಂದ ಗಾಯಗೊಂಡಿದ್ದಾರೆ.
ಪಕ್ಕದಲ್ಲೇ ಇದ್ದ ಕಾರ್ಮಿಕ ಮಹಿಳೆ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡುವ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಮಗುವಿನ ಕೈ ಮುರಿದಿದೆ. ಎರಡು ಪ್ರಕರಣಗಳಲ್ಲೂ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm