ಬ್ರೇಕಿಂಗ್ ನ್ಯೂಸ್
28-12-20 04:09 pm Headline Karnataka News Network ಕರ್ನಾಟಕ
ಮಡಿಕೇರಿ, ಡಿ.28 : ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು ಜಿಲ್ಲೆಯ ಎರಡು ಕಡೆ ನಡೆದ ಪ್ರತ್ಯೇಕ ಆನೆ ದಾಳಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ಪೇರೂರು ಗ್ರಾಮದ 48 ವರ್ಷದ ಅಪ್ಪಣ್ಣ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸಮಾರಂಭಕ್ಕೆ ತೆರಳಿ, ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಅಪ್ಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೂಗೂರಿನಲ್ಲೂ ಭಾನುವಾರ ಸಂಜೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಕೂಗೂರಿನ ಮೋಹನ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಹಣ್ಣು ಬಿಡಿಸುತ್ತಿದ್ದ ವೇಳೆ ಕಾಡಾನೆ ಹಠಾತ್ತನೇ ದಾಳಿ ನಡೆಸಿದೆ. ಈ ವೇಳೆ ಶುಕೂರ್ ಮತ್ತು ಓಮೇಜ್ ಎಂಬವರು ಆನೆ ದಾಳಿಯಿಂದ ಗಾಯಗೊಂಡಿದ್ದಾರೆ.
ಪಕ್ಕದಲ್ಲೇ ಇದ್ದ ಕಾರ್ಮಿಕ ಮಹಿಳೆ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡುವ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಮಗುವಿನ ಕೈ ಮುರಿದಿದೆ. ಎರಡು ಪ್ರಕರಣಗಳಲ್ಲೂ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm