ಬ್ರೇಕಿಂಗ್ ನ್ಯೂಸ್
28-12-20 04:09 pm Headline Karnataka News Network ಕರ್ನಾಟಕ
ಮಡಿಕೇರಿ, ಡಿ.28 : ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು ಜಿಲ್ಲೆಯ ಎರಡು ಕಡೆ ನಡೆದ ಪ್ರತ್ಯೇಕ ಆನೆ ದಾಳಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ಪೇರೂರು ಗ್ರಾಮದ 48 ವರ್ಷದ ಅಪ್ಪಣ್ಣ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸಮಾರಂಭಕ್ಕೆ ತೆರಳಿ, ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಅಪ್ಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೂಗೂರಿನಲ್ಲೂ ಭಾನುವಾರ ಸಂಜೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಕೂಗೂರಿನ ಮೋಹನ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಹಣ್ಣು ಬಿಡಿಸುತ್ತಿದ್ದ ವೇಳೆ ಕಾಡಾನೆ ಹಠಾತ್ತನೇ ದಾಳಿ ನಡೆಸಿದೆ. ಈ ವೇಳೆ ಶುಕೂರ್ ಮತ್ತು ಓಮೇಜ್ ಎಂಬವರು ಆನೆ ದಾಳಿಯಿಂದ ಗಾಯಗೊಂಡಿದ್ದಾರೆ.
ಪಕ್ಕದಲ್ಲೇ ಇದ್ದ ಕಾರ್ಮಿಕ ಮಹಿಳೆ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡುವ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಮಗುವಿನ ಕೈ ಮುರಿದಿದೆ. ಎರಡು ಪ್ರಕರಣಗಳಲ್ಲೂ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm