ಬ್ರೇಕಿಂಗ್ ನ್ಯೂಸ್
26-10-25 07:33 pm Bangalore Correspondent ಕರ್ನಾಟಕ
ಬೆಂಗಳೂರು, ಅ.26 : ನವೆಂಬರ್ ಕ್ರಾಂತಿಯ ಸಂಚಲನ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಈ ವೇಳೆ ತಮ್ಮ ದೆಹಲಿ ಭೇಟಿಯಲ್ಲಿ ವಿಶೇಷ ಏನೂ ಇಲ್ಲ. ಎಂದಿನ ರೀತಿ ನಿಯಮಿತವಾಗಿಯೇ ದೆಹಲಿಗೆ ಹೋಗುತ್ತಿದ್ದೇನೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೆಹಲಿಗೆ ತೆರಳಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ನವೆಂಬರ್ನಲ್ಲಿ ಸಚಿವ ಸಂಪುಟ ಪುನರ್ರಚನೆ ನಡೆಯಲಿದೆ ಎಂದು ಸಿದ್ದರಾಮಯ್ಯ ಶನಿವಾರ ಸುಳಿವು ನೀಡಿದ್ದಾರೆ. ಅಲ್ಲದೆ, ಸದ್ಯದಲ್ಲೇ ಈ ಬಗ್ಗೆ ದೆಹಲಿಗೆ ತೆರಳಿ ಹೈಕಮಾಂಡ್ ಅನುಮತಿ ಪಡೆಯಲಿದ್ದೇನೆ ಎಂದಿದ್ದರು. ಇದರ ಬೆನ್ನಲ್ಲೇ ಡಿಕೆಶಿ ದೆಹಲಿಗೆ ತೆರಳಿದ್ದಾರೆ. 'ನಾನು ನಿಯಮಿತವಾಗಿ ದೆಹಲಿಗೆ ಹೋಗುತ್ತಿರುತ್ತೇನೆ. ಕೆಲಸ ಇದ್ದಾಗಲೆಲ್ಲ ಅಲ್ಲಿಗೆ ಹೋಗುತ್ತೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು, ವಿಶ್ರಾಂತಿ ಪಡೆಯಲು, ಶಾಪಿಂಗ್ ಮಾಡಲು ಮತ್ತು ನ್ಯಾಯಾಲಯದ ಪ್ರಕರಣಗಳಿಗೂ ಹೋಗುತ್ತೇನೆ' ಎಂದು ಶಿವಕುಮಾರ್ ರಾಷ್ಟ್ರ ರಾಜಧಾನಿಗೆ ಹೋಗುವ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಮೂಲಸೌಕರ್ಯ ಯೋಜನೆಗಳ ಕುರಿತು ಮಾತನಾಡಿದ ಅವರು, 'ನಾವು ಮೆಟ್ರೋ ರೈಲು ಜಾಲವನ್ನು ವಿಸ್ತರಿಸಬೇಕಾಗಿದೆ. ಕೇಂದ್ರವು ಯೋಜನೆಯ ಒಟ್ಟು ವೆಚ್ಚದಲ್ಲಿ ಕೇವಲ ಶೇ. 13 ರಿಂದ 14 ರಷ್ಟನ್ನು ಮಾತ್ರ ನೀಡುತ್ತದೆ. ಉಳಿದ ಎಲ್ಲವನ್ನೂ ನಾವು ಭರಿಸುತ್ತೇವೆ. ಆದರೂ ನಾವು ಅದನ್ನು ಮಾಡುತ್ತಿದ್ದೇವೆ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಮೋಹನ್ ದಾಸ್ ಪೈ ಮತ್ತು ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿದ್ದೇನೆ. ಅವರು ನಮ್ಮನ್ನು ಟೀಕಿಸುತ್ತಾರೆ ಎಂಬ ಕಾರಣಕ್ಕೆ ಅವರನ್ನು ಬಿಡಲು ಸಾಧ್ಯವಿಲ್ಲ. ಅವರು ಕೂಡ ಬೆಂಗಳೂರಿನ ಭಾಗ. ಕೆಲವು ಉತ್ತಮ ಸಲಹೆಗಳನ್ನು ನೀಡಿದ್ದಾರೆ. ನಾವು ಅವುಗಳನ್ನು ಪ್ರಜಾಪ್ರಭುತ್ವ ಮತ್ತು ಅಧಿಕಾರಶಾಹಿ ವ್ಯವಸ್ಥೆಯೊಳಗೆ ಪೂರ್ಣಗೊಳಿಸಬೇಕು. ಅವರು ತೆರಿಗೆದಾರರು. ನಾವು ಅವರ ಮಾತನ್ನು ಕೇಳಬೇಕಾಗುತ್ತದೆ ಎಂದು ಹೇಳಿದರು.
Amid growing speculation over the upcoming cabinet reshuffle in Karnataka, Deputy Chief Minister DK Shivakumar made a sudden visit to Delhi. Speaking to the media, he clarified that his trip was routine and unrelated to political developments, stating, “There’s nothing special about this visit.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm