ಬ್ರೇಕಿಂಗ್ ನ್ಯೂಸ್
28-10-25 10:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯ ಪೊಲೀಸ್ ಸಿಬ್ಬಂದಿಗೆ ದೇವರಾಜ ಅರಸು ಕಾಲದಲ್ಲಿ ನೀಡಲಾಗಿದ್ದ ಸ್ಲೋಚ್ ಮಾದರಿ ಕ್ಯಾಪ್ ಗಳನ್ನು ಬದಲಿಸಲಾಗಿದ್ದು ತೆಲಂಗಾಣ ಮಾದರಿಯಲ್ಲಿ ಬ್ಲೂ ಕ್ಯಾಪ್ ಗಳನ್ನು ವಿತರಣೆ ನೀಡಲಾಗಿದೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಹೊಸ ಕ್ಯಾಪ್ಗಳ ವಿತರಣೆ ಮಾಡಿದರು.
ಕಳೆದ ಜೂನ್ ತಿಂಗಳಲ್ಲಿ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆದಿತ್ತು. ಸಮಾವೇಶದಲ್ಲಿ ಹೊಸ ಕ್ಯಾಪ್ ವಿತರಣೆಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಬಳಿಕ ಹಲವು ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಇರುವ ಕ್ಯಾಪ್ ಪರಿಶೀಲನೆ ನಡೆಸಲಾಗಿತ್ತು. ಕೊನೆಗೆ ತೆಲಂಗಾಣ ಪೊಲೀಸರು ಧರಿಸುತ್ತಿರುವ ತೆಳುವಾದ ಬ್ಲೂ ಪೀಕ್ ಕ್ಯಾಪ್ ಅನ್ನು ಆಯ್ಕೆ ಮಾಡಿದ್ದು ಇದೀಗ ವಿತರಣೆ ಮಾಡಲಾಗಿದೆ.






ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ಇವತ್ತು ಪೊಲೀಸ್ ಇಲಾಖೆಯಲ್ಲಿ ಹೊಸ ಹೆಜ್ಜೆ ಇಡುತ್ತಿದ್ದೇವೆ. ಬ್ರಿಟಿಷರ ಕಾಲದಲ್ಲಿ ಪೊಲೀಸರಿಗೆ ನೀಡುತ್ತಿದ್ದ ಸಮವಸ್ತ್ರ ಮತ್ತು ಕ್ಯಾಪ್ ಗಳನ್ನು ಬದಲಾವಣೆ ಮಾಡಲಾಗಿದೆ. ಬ್ರಿಟಿಷ್ ಕಾಲದಲ್ಲಿ ಸ್ಲೋಪ್ ಟೋಪಿಗಳನ್ನು ಪೊಲೀಸ್ ಸಿಬ್ಬಂದಿ ಹಾಕುತ್ತಿದ್ದರು. ದೇವರಾಜ್ ಅರಸು ಸಿಎಂ ಆಗಿದ್ದಾಗ ನಮ್ಮ ಪೊಲೀಸ್ ಸಿಬ್ಬಂದಿಗೆ ಖಾಕಿ ಕ್ಯಾಪ್ ಹಾಕಿಸಿದ್ದರು. ಅಲ್ಲಿಂದ ಇಲ್ಲಿವರೆಗೆ ಅದನ್ನು ಹಾಕಿಕೊಳ್ಳುತ್ತಾ ಬಂದಿದ್ದಾರೆ. ಹಲವಾರು ಸಂದರ್ಭದಲ್ಲಿ ಇದನ್ನು ಬದಲಾಯಿಸಲು ಇಲಾಖೆಯಿಂದ ಬೇಡಿಕೆ ಬಂದಿತ್ತು.
ಮಳೆಯಲ್ಲಿ ನೆನೆದರೆ ಖಾಕಿ ಕ್ಯಾಪ್ ಹೆಚ್ಚು ತೂಗುವುದರ ಜೊತೆಗೆ ಧರಿಸಲು ಕಷ್ಟ ಆಗುತ್ತದೆ. ನೋಡೋದಕ್ಕೂ ಚೆನ್ನಾಗಿಲ್ಲ ಎಂಬ ಒತ್ತಾಯವಿತ್ತು. ಹಿಂದೆ ಗೃಹ ಸಚಿವನಾಗಿದ್ದಾಗ ಕ್ಯಾಪ್ ಬದಲಾವಣೆ ಮಾಡುವ ಚಿಂತನೆ ಮಾಡಲಾಗಿತ್ತು. ಕೆಲವು ಕಾರಣಗಳಿಂದ ಬದಲಾವಣೆ ಮಾಡೋಕೆ ಆಗಿರಲಿಲ್ಲ. ಈಗ ಸಿಎಂ ಅವರೇ ಬ್ಲೂ ಕ್ಯಾಪ್ ಆಯ್ಕೆ ಮಾಡಿದ್ದು ಇಡೀ ರಾಜ್ಯದಲ್ಲಿ ವಿತರಣೆಗೆ ಅನುಮತಿ ನೀಡಿದ್ದಾರೆ ಎಂದರು.
The slouch-style caps introduced during the tenure of Devaraj Urs have now been replaced, and new blue caps, modeled after those worn by Telangana police, have been distributed to Karnataka police personnel.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm