ಬ್ರೇಕಿಂಗ್ ನ್ಯೂಸ್
05-11-25 06:15 pm Bangalore Correspondent ಕರ್ನಾಟಕ
ಬೆಂಗಳೂರು, ನ.5 : ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೆಎಂಎಫ್ ತುಪ್ಪದ ದರವನ್ನು ಏರಿಸಿದ್ದು ಇಳಿಕೆಯ ಖುಷಿ ಜನರಿಗೆ ತಲುಪುವ ಮೊದಲೇ ಬಿಸಿ ತಟ್ಟಿಸಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂಪಾಯಿ ಏರಿಸಿದ್ದು ಭರ್ಜರಿ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ಜಿಎಸ್ಟಿ ದರವನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡಿತ್ತು. ಇದರಂತೆ ಕೆಎಂಎಫ್ ಹಾಲು ಉತ್ಪನ್ನಗಳ ದರವೂ ಇಳಿಕೆಯಾಗಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗಿನ ದರ ಏರಿಕೆಯು ಗ್ರಾಹಕರಿಗೆ ಬಿಸಿ ತುಪ್ಪವಾಗಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ ಒಂದು ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಸಮಜಾಯಿಷಿ ನೀಡಿದೆ.
ನಂದಿನಿ ತುಪ್ಪದ ಹೊಸ ದರ ಪಟ್ಟಿ
Soon after the Central Government announced a reduction in the Goods and Services Tax (GST) on dairy products, the Karnataka Milk Federation (KMF) has increased the price of its popular Nandini Ghee, giving consumers a surprise “hot ghee” shock.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm